ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ ನೀಡುವಂತೆ ಕರವೇ ಒತ್ತಾಯ
ಬೆಳಗಾವಿ : ಶಾಲಾ ಕಾಲೇಜ ವಿದ್ಯಾಥರ್ಿಗಳಿಗೆ ಈ ಕೂಡಲೆ ಉಚಿತ ಬಸ್ಪಾಸ್ ನೀಡುವಂತೆ ಆಗ್ರಹಿಸಿ ಮಂಗಳವಾರ ಕನರ್ಾಟಕ ರಕ್ಷಾಣಾ ವೇದಿಕೆ ನಗರ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮಂಗಳವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ, ನಗರದದಲ್ಲಿ ಹಳ್ಳಿಗಳಿಂದ ಬರುವ ಎಲ್ಲಾ ಶಾಲಾ ಕಾಲೇಜ ವಿದ್ಯಾಥರ್ಿಗಳಿಗೆ ಸರಿಯಾಗಿ ಬಸ್ಗಳ ವ್ಯವಸ್ಥೆ ಇರುವುದಿಲ್ಲ. ಹಾಗೂ ಮುಖ್ಯ ಮಂತ್ರಿ ಕುಮಾರಸ್ವಾಮಿವರು ನೀಡಿದ ಮಾತಿನಂತೆ ಸರಕಾರಿ ಶಾಲಾ ಕಾಲೇಜ್ ವಿದ್ಯಾಥರ್ಿಗಳಿಗೆ ಮಾತ್ರ ಉಚಿತ ಬಸ್ಪಾಸ್ ನೀಡುವುದಾಗಿ ಹೇಳಿದಾರೆ. ಅದು ಕೆವಲ ಆಶ್ವಾಸನೆ ಆಗದೇ ಆದಷ್ಟು ಬೇಗ ವಿದ್ಯಾಥರ್ಿಗಳಿಗೆ ಬಸ್ಪಾಸ್ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಇಂದಿನ ಪ್ರತಿಭಟನೆಯಲ್ಲಿ ನಗರ ಘಟಕದ ಅಧ್ಯಕ್ಷ ಸಂತೋಷ ರಾಠೋಡ, ಬಸವರಾಜ ಅವರೊಳ್ಳಿ, ಪ್ರಕಾಶ ಲಮಾಣಿ, ಸತೋಷ ತಳ್ಳಿಮಣಿ, ಶಶಿಕಾಂತ ಅಷ್ಟೆಕರ, ಆನಂದ ಪೂಜಾರಿ, ಅಭೀಷೇಕ ರಾಯಬಾಗ, ಕೃಷ್ಣಾ ನಾಯಕರ, ಚಂದ್ರಕಾಂತ ಜೋಳನ್ನವರ, ಗುರುನಾಥ ಪಮ್ಮಾರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 