ಪಾಲಿಕೆ ಅಧಿಕಾರಿಗಳ ನಿರ್ಲಕ್ಷಯ: ಅಪಾರ ನೀರು ಪೋಲು
ಲೋಕದರ್ಶನ ವರದಿ
ಬೆಳಗಾವಿ 9, ನಗರದ ಚನ್ನಮ್ಮ ವೃತ್ತದ ಬಳಿ ಅಪಾರ ನೀರು ಪೋಲಾಗುತ್ತಿದೆ. ಇತ್ತ ಕುಡಿಯುವ ನೀರಿನ ಕೊರತೆ ಇದ್ದಾಗಲೇ ಅತ್ತ ಅಷ್ಟೊಂದು ನೀರು ರಸ್ತೆಯ ಮೇಲೆ ಹರಿದು ಚರಂಡಿ ಸೇರುತ್ತಿದೆ. ನೀರು ಪೋಲಾಗುವದರ ಜೊತೆಗೆ ರಸ್ತೆ ಸಂಚಾರದಲ್ಲಿರುವ ದ್ವಿಚಕ್ರ ವಾಹನದಾರರಿಗೂ ಕಂಟಕವಾಗಿದೆ. ವೃತ್ತದ ತಿರುವಿನಲ್ಲಿ ನೀರು ಹರಿದು ಹೋಗುತ್ತಿರುವುದರಿಂದ ದ್ವಿಚಕ್ರ ವಾಹಗಳು ತಿರುವಿನಲ್ಲಿ ಸಂಚರಿಸುವಾಗ ವಾಹನದ ಜಕ್ರಗಳು ಜಾರುವ ಸಂಭವವಿದ್ದು, ಸವಾರರು ಬಿದ್ದು ಪ್ರಾಣ ಹಾನಿಯಾಗುವ ಸಂಭವವೂ ಇದೆ.
ಹತ್ತಿರದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ, ನ್ಯಾಯಾಲಯ, ಪೊಲೀಸ ಚೌಕಿಗಳಿವೆ. ಎಲ್ಲ ಅಧಿಕಾರಿಗಳು ಇದೇ ಮಾರ್ಗವಾಗಿ ತಮ್ಮ ಕಚೇರಿ-ಕೆಲಸಗಳಿಗೆ ಹೋಗಬೇಕು. ಆದರೂ ಯಾರೋಬ್ಬ ಅಧಿಕಾರಿಗಳ ಕಣ್ಣಿಗೂ ಇದು ಕಂಡುಬಂದಿಲ್ಲವೇ? ಅಥವಾ ಕಂಡರೂ ಕಾಣದಂತೆ ವತರ್ಿಸುತ್ತಿರುವರೇ?
ನಗರದ ಆಡಳಿತ ಮಂಡಳಿ ಆದಷ್ಟೂ ಬೇಗನೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ನೀರು ಪೋಲಾಗದಂತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 