ನೇಲ್ಲೂರ-ಪ್ಯಾಟಿ: ಪರಿಸರ ದಿನಾಚರಣೆ
ಲೋಕದರ್ಶನ ವರದಿ
ಗಜೇಂದ್ರಗಡ 05: ಸಮೀಪದ ನೇಲ್ಲೂರ-ಪ್ಯಾಟಿ ಗ್ರಾಮದ ಮದ್ಯ ಇರುವ ಕ್ರಾಸ್ ಬಳಿ ಭಾರತ ವಿದ್ಯಾಥರ್ಿ ಫೆಡರೇಷನ್(ಖಈ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಆಙಈ) ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ವಿರೇಶ ಬೇನಹಾಳ ಹಾಗೂ ಪೀರು ರಾಠೋಡ ಅವರು ಸಸಿ ನೇಡುವುದರ ಮೂಲಕ ಉದ್ಘಾಟಿಸಿದರು ಇಂದು ಭೂಮಿಯ ತಾಪಮಾನ ಎಚ್ಚುತ್ತಿರಲು ಮತ್ತು ಓಜೋನ್ ಪದರಿಗೆ ದಕ್ಕೆಯಾಗುವುದಕ್ಕೆ ಭೂಮಿ ಮೇಲಿರುವ ಅರಣ್ಯದ ನಾಶವೇ ಕಾರಣವಾಗಿದೆ. ಇದನ್ನರಿತು ಪ್ರತಿಯೊಬ್ಬರೂ ಮರಗಳನ್ನ ಬೆಳಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಭಾರತ ವಿದ್ಯಾಥರ್ಿ ಫೆಡರೇಷನ್ (ಖಈ) ಗದಗ ಜಿಲ್ಲಾ ಕಾರ್ಯದಶರ್ಿ ಶಿವಾಜಿ ಗಡ್ಡದ ಹೇಳಿದರು.
ಈ ಸಂದರ್ಭದಲ್ಲಿ ಖಈ ಮತ್ತು ಆಙಈ ನ ಜಿಲ್ಲಾ, ತಾಲ್ಲೂಕಾ, ಹೋಬಳಿ, ಗ್ರಾಮ ಘಟಕಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 