ನೇಲ್ಲೂರ-ಪ್ಯಾಟಿ: ಪರಿಸರ ದಿನಾಚರಣೆ
ಲೋಕದರ್ಶನ ವರದಿ
ಗಜೇಂದ್ರಗಡ 05: ಸಮೀಪದ ನೇಲ್ಲೂರ-ಪ್ಯಾಟಿ ಗ್ರಾಮದ ಮದ್ಯ ಇರುವ ಕ್ರಾಸ್ ಬಳಿ ಭಾರತ ವಿದ್ಯಾಥರ್ಿ ಫೆಡರೇಷನ್(ಖಈ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಆಙಈ) ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ವಿರೇಶ ಬೇನಹಾಳ ಹಾಗೂ ಪೀರು ರಾಠೋಡ ಅವರು ಸಸಿ ನೇಡುವುದರ ಮೂಲಕ ಉದ್ಘಾಟಿಸಿದರು ಇಂದು ಭೂಮಿಯ ತಾಪಮಾನ ಎಚ್ಚುತ್ತಿರಲು ಮತ್ತು ಓಜೋನ್ ಪದರಿಗೆ ದಕ್ಕೆಯಾಗುವುದಕ್ಕೆ ಭೂಮಿ ಮೇಲಿರುವ ಅರಣ್ಯದ ನಾಶವೇ ಕಾರಣವಾಗಿದೆ. ಇದನ್ನರಿತು ಪ್ರತಿಯೊಬ್ಬರೂ ಮರಗಳನ್ನ ಬೆಳಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಭಾರತ ವಿದ್ಯಾಥರ್ಿ ಫೆಡರೇಷನ್ (ಖಈ) ಗದಗ ಜಿಲ್ಲಾ ಕಾರ್ಯದಶರ್ಿ ಶಿವಾಜಿ ಗಡ್ಡದ ಹೇಳಿದರು.
ಈ ಸಂದರ್ಭದಲ್ಲಿ ಖಈ ಮತ್ತು ಆಙಈ ನ ಜಿಲ್ಲಾ, ತಾಲ್ಲೂಕಾ, ಹೋಬಳಿ, ಗ್ರಾಮ ಘಟಕಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 