4ರಂದು ನೂತನ ಕೋರ್ಟ ಲೋಕಾರ್ಪಣೆ: ಮುನವಳ್ಳಿ
ಲೋಕದರ್ಶನ ವರದಿ
ಗಂಗಾವತಿ 28: 6.50 ಕೋ.ರೂ. ವೆಚ್ಚದಲ್ಲಿ ನಿಮರ್ಾಣಗೊಂಡಿರುವ ನೂತನ ಕೋರ್ಟನ್ನು ಮಾ.4 ರಂದು ಲೋಕಾರ್ಪಣೆ ಮಾಡಲಾಗುವದು ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.
ಬುಧವಾರ ಕೋರ್ಟ ಕಟ್ಟಡವನ್ನು ವೀಕ್ಷಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಅಲ್ಪಸ್ವಲ್ಪ ಕಾಮಗಾರಿ ಬಾಕಿ ಇದೆ. ಉಳಿದ ಕೆಲಸಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸಬೇಕು ಎಂದು ಶಾಸಕರು ಗುತ್ತೇದಾರರಿಗೆ ಸೂಚಿಸಿದರು. ಹಿರಿಯ ನ್ಯಾಯವಾದಿಗಳಾದ ದೊಡ್ಡಬಸಪ್ಪ ಹಾಲಸಮುದ್ರ, ನಾಗನಗೌಡ, ನವಲಿ ಪ್ರಲ್ಹಾದರಾವ್, ಸೈಯದ್ ಹಾಷುಮುದ್ದೀನ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 