4ರಂದು ನೂತನ ಕೋರ್ಟ ಲೋಕಾರ್ಪಣೆ: ಮುನವಳ್ಳಿ
ಲೋಕದರ್ಶನ ವರದಿ
ಗಂಗಾವತಿ 28: 6.50 ಕೋ.ರೂ. ವೆಚ್ಚದಲ್ಲಿ ನಿಮರ್ಾಣಗೊಂಡಿರುವ ನೂತನ ಕೋರ್ಟನ್ನು ಮಾ.4 ರಂದು ಲೋಕಾರ್ಪಣೆ ಮಾಡಲಾಗುವದು ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.
ಬುಧವಾರ ಕೋರ್ಟ ಕಟ್ಟಡವನ್ನು ವೀಕ್ಷಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಅಲ್ಪಸ್ವಲ್ಪ ಕಾಮಗಾರಿ ಬಾಕಿ ಇದೆ. ಉಳಿದ ಕೆಲಸಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸಬೇಕು ಎಂದು ಶಾಸಕರು ಗುತ್ತೇದಾರರಿಗೆ ಸೂಚಿಸಿದರು. ಹಿರಿಯ ನ್ಯಾಯವಾದಿಗಳಾದ ದೊಡ್ಡಬಸಪ್ಪ ಹಾಲಸಮುದ್ರ, ನಾಗನಗೌಡ, ನವಲಿ ಪ್ರಲ್ಹಾದರಾವ್, ಸೈಯದ್ ಹಾಷುಮುದ್ದೀನ ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 