4ರಂದು ನೂತನ ಕೋರ್ಟ ಲೋಕಾರ್ಪಣೆ: ಮುನವಳ್ಳಿ
ಲೋಕದರ್ಶನ ವರದಿ
ಗಂಗಾವತಿ 28: 6.50 ಕೋ.ರೂ. ವೆಚ್ಚದಲ್ಲಿ ನಿಮರ್ಾಣಗೊಂಡಿರುವ ನೂತನ ಕೋರ್ಟನ್ನು ಮಾ.4 ರಂದು ಲೋಕಾರ್ಪಣೆ ಮಾಡಲಾಗುವದು ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.
ಬುಧವಾರ ಕೋರ್ಟ ಕಟ್ಟಡವನ್ನು ವೀಕ್ಷಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಅಲ್ಪಸ್ವಲ್ಪ ಕಾಮಗಾರಿ ಬಾಕಿ ಇದೆ. ಉಳಿದ ಕೆಲಸಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸಬೇಕು ಎಂದು ಶಾಸಕರು ಗುತ್ತೇದಾರರಿಗೆ ಸೂಚಿಸಿದರು. ಹಿರಿಯ ನ್ಯಾಯವಾದಿಗಳಾದ ದೊಡ್ಡಬಸಪ್ಪ ಹಾಲಸಮುದ್ರ, ನಾಗನಗೌಡ, ನವಲಿ ಪ್ರಲ್ಹಾದರಾವ್, ಸೈಯದ್ ಹಾಷುಮುದ್ದೀನ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 