ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
New Ganesha idol installation
ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
ಶಿಗ್ಗಾವಿ 09: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ಸರಕಾರಿ ಕಚೇರಿಗಳ ಆವರಣದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಮಹಾಲಕ್ಷ್ಮಿ ಹಾಗೂ ನೂತನ ಗಣಪತಿ ದೇವರ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಮಹಾಪ್ರಸಾದ ನೇರವೇರಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣನವರ ಸೇರಿದಂತೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿ.ಎನ್.ಕುಂಬಾರ, ರಾಮಣ್ಣ ಗೌಳಿ, ಸಂಗಪ್ಪ ಕನವಳ್ಳಿ, ಎಸ್.ಎಸ್.ಕಲಬುರಗಿ, ಮಂಜುನಾಥ ಹಳೇಪ್ಪನವರ, ಬಸವರಾಜ ಗೌಳಿ, ವಿಜಯ ಚಿಕ್ಕಮಠ, ನಾಗರಾಜ ಉಪ್ಪಾರ,ಸಂಕಲ್ಪ ಹಳೇಪ್ಪನವರ, ಕೃಷ್ಣಾ ಸಲಾಖೆ ಸೇರಿದಂತೆ ಎಲ್ಲಾ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಶಿಕ್ಷಕರು, ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 