ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
New Ganesha idol installation
ನೂತನ ಗಣಪತಿ ಪ್ರಾಣ ಪ್ರತಿಷ್ಠಾಪನೆ
ಶಿಗ್ಗಾವಿ 09: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ಸರಕಾರಿ ಕಚೇರಿಗಳ ಆವರಣದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಮಹಾಲಕ್ಷ್ಮಿ ಹಾಗೂ ನೂತನ ಗಣಪತಿ ದೇವರ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಮಹಾಪ್ರಸಾದ ನೇರವೇರಿತು. ಈ ಸಂದರ್ಭದಲ್ಲಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣನವರ ಸೇರಿದಂತೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿ.ಎನ್.ಕುಂಬಾರ, ರಾಮಣ್ಣ ಗೌಳಿ, ಸಂಗಪ್ಪ ಕನವಳ್ಳಿ, ಎಸ್.ಎಸ್.ಕಲಬುರಗಿ, ಮಂಜುನಾಥ ಹಳೇಪ್ಪನವರ, ಬಸವರಾಜ ಗೌಳಿ, ವಿಜಯ ಚಿಕ್ಕಮಠ, ನಾಗರಾಜ ಉಪ್ಪಾರ,ಸಂಕಲ್ಪ ಹಳೇಪ್ಪನವರ, ಕೃಷ್ಣಾ ಸಲಾಖೆ ಸೇರಿದಂತೆ ಎಲ್ಲಾ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಶಿಕ್ಷಕರು, ಭಕ್ತಾದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 