ನೂತನ ಸಚಿವರಿಗೆ ಯರಝವರ್ಿ ಗ್ರಾಮಸ್ಥರಿಂದ ಸನ್ಮಾನ
ಕಡಬಿ 04: ಸತತ ನಾಲ್ಕನೇ ಬಾರಿಗೆ ಬೆಳಗಾವಿ ಸಂಸದರಾಗಿ ಆಗಿಯಾಗಿ ಮತ್ತು ಕೇಂದ್ರ ಸಕರ್ಾರ ನೂತನ ಸಚಿವ ಸಂಪುಟದಲ್ಲಿ ರಾಜ್ಯ ರೇಲ್ವೆ ಖಾತೆ ಸಚಿವರಾದ ಸುರೇಶ ಅಂಗಡಿಯರನ್ನು ಸೋಮವಾರ ಗೃಹ ಕಛೆರಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯರಝವರ್ಿ ಗ್ರಾಮಸ್ಥರಾದ ಈರಣ್ಣ ಚಳಕೋಪ್ಪ, ಎ ಎಮ್ ಶಂಕರಲಿಂಗಪ್ಪ, ಜಿಪಂ ಸದಸ್ಯೆ ವಿದ್ಯಾರಾಣಿ ಸೊನ್ನದ, ಪ್ರಕಾಶ ಲಿಂಗರಡ್ಡಿ, ಸಿದ್ದಣ್ಣ ಮಾಳಗಿ, ಹಣಮಂತಗೌಡ ಬೋಮ್ಮನವರ, ಬಸಪ್ಪ ಚಳಕೊಪ್ಪ, ಸದಾಶಿವ ದಾಸಪ್ಪನವರ, ಬೀಮಶಿ ದ್ಯಾಗಾನಟ್ಟಿ, ಮಹಾಂತೇಶ ಹಾರೂಗೊಪ್ಪ, ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 