ನೂತನ ಸಚಿವರಿಗೆ ಯರಝವರ್ಿ ಗ್ರಾಮಸ್ಥರಿಂದ ಸನ್ಮಾನ
ಕಡಬಿ 04: ಸತತ ನಾಲ್ಕನೇ ಬಾರಿಗೆ ಬೆಳಗಾವಿ ಸಂಸದರಾಗಿ ಆಗಿಯಾಗಿ ಮತ್ತು ಕೇಂದ್ರ ಸಕರ್ಾರ ನೂತನ ಸಚಿವ ಸಂಪುಟದಲ್ಲಿ ರಾಜ್ಯ ರೇಲ್ವೆ ಖಾತೆ ಸಚಿವರಾದ ಸುರೇಶ ಅಂಗಡಿಯರನ್ನು ಸೋಮವಾರ ಗೃಹ ಕಛೆರಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯರಝವರ್ಿ ಗ್ರಾಮಸ್ಥರಾದ ಈರಣ್ಣ ಚಳಕೋಪ್ಪ, ಎ ಎಮ್ ಶಂಕರಲಿಂಗಪ್ಪ, ಜಿಪಂ ಸದಸ್ಯೆ ವಿದ್ಯಾರಾಣಿ ಸೊನ್ನದ, ಪ್ರಕಾಶ ಲಿಂಗರಡ್ಡಿ, ಸಿದ್ದಣ್ಣ ಮಾಳಗಿ, ಹಣಮಂತಗೌಡ ಬೋಮ್ಮನವರ, ಬಸಪ್ಪ ಚಳಕೊಪ್ಪ, ಸದಾಶಿವ ದಾಸಪ್ಪನವರ, ಬೀಮಶಿ ದ್ಯಾಗಾನಟ್ಟಿ, ಮಹಾಂತೇಶ ಹಾರೂಗೊಪ್ಪ, ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 