ನೂತನ ಪಿಎಸ್ಐ ರಾಘವೇಂದ್ರ ಖೋತ ಅಧಿಕಾರ ಸ್ವೀಕಾರ
New PSI Raghavendra Khota assumes office
ನೂತನ ಪಿಎಸ್ಐ ರಾಘವೇಂದ್ರ ಖೋತ ಅಧಿಕಾರ ಸ್ವೀಕಾರ
ಕಾಗವಾಡ, 02 ; ಕಳೆದ ಒಂದು ವರ್ಷದಿಂದ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಂಗಾ ಬಿರಾದಾರ ಅವರು ಬೆಳಗಾವಿಗೆ ವರ್ಗಾವಣೆಗೊಂಡಿದ್ದು, ಸಂಕೇಶ್ವರದಿಂದ ವರ್ಗಾವಣೆಗೊಂಡ ರಾಘವೇಂದ್ರ ಖೋತ ಅವರು ಶುಕ್ರವಾರ ದಿ.01 ರಂದು ಕಾಗವಾಡ ನೂತನ ಪಿಎಸ್ಐ ಅಧಿಕಾರ ಸ್ವೀಕರಿದ್ದಾರೆ. ರಾಘವೇಂದ್ರ ಖೋತ ಅವರು ಹಾರೂಗೇರಿ, ಬಣಹಟ್ಟಿ ಸೇರಿದಂತೆ ಹಲವು ಕಡೆ ಸೇವೆ ಸಲ್ಲಿಸಿ, ಕಾಗವಾಡ ಠಾಣೆಗೆ ಈ ವರ್ಗವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪಿಯ ಗ್ರಾಮಸ್ಥರು ಮತ್ತು ಸಾರ್ವಜನಿಕರು ಜೊತೆಗೆ ಇಲ್ಲಿಯ ಸಿಬ್ಬಂದಿ ವರ್ಗದವರು ಈ ಹಿಂದಿನ ಅಧಿಕಾರಿಗಾಳಿಗೆ ನೀಡಿದ ಸಹಕಾರ ನೀಡಬೇಕೆಂದರು. ಸರ್ಕಾರ ಇತ್ತೀಚಿಗೆ ಜಾರಿಗೊಳಿಸಿರುವ ಪೊಲೀಸ್ ಹಾಗೂ ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿಯಾಗಿದೆ ಅದನ್ನು ಕೂಡಲೆ ಮಾಡಲಾಗುವುದೆಂದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 