ನೂತನ ವರ್ಷದ ದಿನದರ್ಶಿಕೆ (ಕ್ಯಾಲೆಂಡರ್) ಬಿಡುಗಡೆ
New Year's calendar released
ಯಮಕನಮರಡಿ, 31 : ಸಮೀಪದ ಆರ್ ಸಿ ಯಮಕನಮರಡಿ ಗ್ರಾಮದ ವಿವಿದ ಉದ್ದೇಶಗಳ ಸಹಕಾರಿ ಸಂಘದ ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ ಸಮಾರಂಭವು ಸ್ಥಳಿಯ ಸದ್ಗುರು ಹರಿಕಾಕಾ ಗೋಸಾವಿ ಹರಿಮಂದಿರದಲ್ಲಿ ದಿನಾಂಕ 31 ರಂದು ಶ್ರೀ ಮಠದ ಪೀಠಾಧ್ಯಕ್ಷರಾದ ಡಾ. ಆನಂದ ಮಹಾರಾಜ ಗೋಸಾವಿ ಇವರ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೇಯ ಅಧ್ಯಕ್ಷರಾದ ರವಿಂದ್ರ ಜಿಂಡ್ರಾಳೀ, ದಸ್ತಗೀರ ಬಸ್ಸಾಪುರಿ, ರಾಜು ಹಿರೇಮಠ, ರಾಮಜೀ ಚೌಗಲಾ, ಜಕಾತಿ, ಪತ್ರಕರ್ತ ಕರ್ನಾಚಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 