ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
New office bearers appointed for Jaya Karnataka Rakshana Vedike organization
ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ
ಬಳ್ಳಾರಿ 12 : (11)ರಂದು ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಗೆ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಹೆಚ್. ಎಸ್. ಸುಧಾಕರ್ ಹೆಗಡೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಆಟೋ ಮಂಜು ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನಾಗಿ ಶ್ರೀ ದೇವರೆಡ್ಡಿ ಯಾದವ್ ಅವರನ್ನು ಆಯ್ಕೆ ಮಾಡಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಾನ್ಯ ಶ್ಯಾಮ್ ಸುಂದರ್.ಕೆ ರವರು ಆದೇಶಿಸಿದರು.ಇದೆ ವೇಳೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಕೆ.ಶ್ಯಾಮ್ ಸುಂದರ್ ಅವರು ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗೆ ಶ್ರಮ ಪಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದರು .ನಂತರ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಧಾಕರ್ ಹೆಗಡೆ ಅವರು ನಾನು ಸಂಘದಿಂದ ದುಡಿಯಲು ಬಯಸಿಲ್ಲ ಸಂಘಕ್ಕಾಗಿ ದುಡಿಯಲು ಬಯಸಿ ಈ ಒಂದು ಉನ್ನತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಕೆ ಪಿ ಹಸೇನ್ ರಾಜ್ಯ ಉಪಾಧ್ಯಕ್ಷ ರಾಜು ತಲಮಾಮಿಡಿ ರಾಜ್ಯ ಮುಖಂಡರಾದ ಹಗರಿ ಗುರು ಪ್ರಸಾದ್ ಸೇರಿದಂತೆ ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 