ನೂತನ ವರ್ಷದ ದಿನದರ್ಶಿಕೆ ಬಿಡುಗಡೆ
New year calendar released
ನೂತನ ವರ್ಷದ ದಿನದರ್ಶಿಕೆ ಬಿಡುಗಡೆ
ಯಮಕನಮರಡಿ 31: ಸಮೀಪದ ಯಮಕನಮರಡಿ ಆರ್ ಸಿ ವಿವಿಧ ಉದ್ದೇಶಗಳ ಸಹಕಾರಿ ಸಂಘದ ಸಂಯುಕ್ತಾಶ್ರಯದಲ್ಲಿ ದಿ.31 ರಂದು ನೂತನ ದಿನದರ್ಶೀಕೆ (ಕ್ಯಾಲೆಂಡರ್) ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ರವೀಂದ್ರ ಜಿಂಡ್ರಾಳಿ ಹಾಗೂ ಹತ್ತರಗಿ ಗ್ರಾ ಪಂ ಅಧ್ಯಕ್ಷ ಸಮೀರ್ ಬೇಪಾರಿ ಸಂಘದ ಸದ್ಯಸರಾದ ಬಸವರಾಜ ಹಿರೇಮಠ, ಬಸವರಾಜ ರುದ್ರಾಪುರಿ, ಸುರೇಶ ಆಡಿನವರ, ಸಮರ್ಥ ಜಿಂಡ್ರಾಳಿ ಕುಮಾರ ಜಿಂಡ್ರಾಳಿ, ಆನಂದ ಮಗದ್ದುಮ್, ಬಸ್ಸು ಕೋಟೆವಾಲೆ, ಕೆಂಪಣ್ಣಾ ಸಾರವಾಡಿ, ಬಸವರಾಜ ಆಡಿನವರ ಹಾಗೂ ಕಾರ್ಯದರ್ಶೀ ರಾಮ ಚೌಗಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 