ನೂತನ ವರ್ಷದ ದಿನದರ್ಶಿಕೆ ಬಿಡುಗಡೆ
New year calendar released
ನೂತನ ವರ್ಷದ ದಿನದರ್ಶಿಕೆ ಬಿಡುಗಡೆ
ಯಮಕನಮರಡಿ 31: ಸಮೀಪದ ಯಮಕನಮರಡಿ ಆರ್ ಸಿ ವಿವಿಧ ಉದ್ದೇಶಗಳ ಸಹಕಾರಿ ಸಂಘದ ಸಂಯುಕ್ತಾಶ್ರಯದಲ್ಲಿ ದಿ.31 ರಂದು ನೂತನ ದಿನದರ್ಶೀಕೆ (ಕ್ಯಾಲೆಂಡರ್) ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ರವೀಂದ್ರ ಜಿಂಡ್ರಾಳಿ ಹಾಗೂ ಹತ್ತರಗಿ ಗ್ರಾ ಪಂ ಅಧ್ಯಕ್ಷ ಸಮೀರ್ ಬೇಪಾರಿ ಸಂಘದ ಸದ್ಯಸರಾದ ಬಸವರಾಜ ಹಿರೇಮಠ, ಬಸವರಾಜ ರುದ್ರಾಪುರಿ, ಸುರೇಶ ಆಡಿನವರ, ಸಮರ್ಥ ಜಿಂಡ್ರಾಳಿ ಕುಮಾರ ಜಿಂಡ್ರಾಳಿ, ಆನಂದ ಮಗದ್ದುಮ್, ಬಸ್ಸು ಕೋಟೆವಾಲೆ, ಕೆಂಪಣ್ಣಾ ಸಾರವಾಡಿ, ಬಸವರಾಜ ಆಡಿನವರ ಹಾಗೂ ಕಾರ್ಯದರ್ಶೀ ರಾಮ ಚೌಗಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 