ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ
Newly elected officers
ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ
ಹೊಸಪೇಟೆ 01 : ದಿನಾಂಕ : 01.01.2025 ರಂದು ಜಿಲ್ಲಾ ಮೋಚಿಗಾರ (ಮೋಚಿ) ಸಂಘ (ರಿ), ವಿಜಯನಗರ ಜಿಲ್ಲೆ, ಯನ್ನು ನೊಂದಣಿ ಮಾಡಿ ಉದ್ಘಾಟಿಸಲಾಯಿತು. ಇದೇಸಂದರ್ಭದಲ್ಲಿ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಘಟನೆಯನ್ನು ಅಶೋಕ ನಗರ, 21ನೇ ವಾರ್ಡ್, ಬಳ್ಳಾರಿ ರಸ್ತೆ, ಹೊಸಪೇಟೆಯಲ್ಲಿ ಕಾರ್ಯಕ್ರಮ ಮಾಡಿ ಸಂಘದ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಸಿಹಿ ಹಂಚಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಕೆಳಗಿನಂತೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವಾಧ್ಯಕ್ಷರಾಗಿ : ಎಂ.ಶಂಕ್ರ್ಪ, ಅದ್ಯಕ್ಷರಾಗಿ : ಮಂಜಪ್ಪ ಹಿಂದಲಮನಿ, ಉಪಾಧ್ಯಕ್ಷರುಗಳು : ಎಂ.ಆನಂದಪ್ಪ, ಎಂ.ದೇವೇಂದ್ರ್ಪ, ಎಂ.ನಾಗರಾಜ, ಪ್ರಧಾನ ಕಾರ್ಯದರ್ಶಿಯಾಗಿ : ಸಿ.ಹುಲುಗಣ್ಣ, ಖಜಾಂಚಿ : ಗಂಗಾಧರ, ಸಹ ಕಾರ್ಯದರ್ಶಿಗಳಾಗಿ : ಕೆ.ಮಂಜುನಾಥ, ಎಸ್.ಎಂ.ನಾಗರಾಜ, ಹೆಚ್.ನಾಗರಾಜ, ಬಸವರಾಜ.ಸಿ, ನಿರ್ದೇಶಕರುಗಳು : ರಾಮಾಂಜಿನಿ, ಶಾಂತರಾಜ, ರಾಮಚಂದ್ರ.ಎಸ್, ಶ್ರೀನಿವಾಸ, ಸುನೀತಾ ಬಸವರಾಜ್ ಇವರುಗಳನ್ನು ನೇಮಕ ಮಾಡಲಾಯಿತು.
ಆದ್ದರಿಂದ ನಮ್ಮ ಜಿಲ್ಲಾ ಮೋಚಿಗಾರ (ಮೋಚಿ) ಸಂಘ(ರಿ), ವಿಜಯನಗರ ಜಿಲ್ಲೆ ಉದ್ಘಾಟನೆಯಾದ ಬಗ್ಗೆ ತಮ್ಮ ಪತ್ರಿಕೆಯಲ್ಲಿ ಮತ್ತು ಮಾಧ್ಯಮದಲ್ಲಿ ಪ್ರಕಟಗೊಳಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 