ನಿಜಗುಣ ದೇವ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಶೆಟ್ಟರ
Nijaguna Deva Mahaswami blessed MP Shettar
ನಿಜಗುಣ ದೇವ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಶೆಟ್ಟರ
ಮೂಡಲಗಿ 04: ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ ಜರುಗಿದ 26ನೇ ಬೃಹತ್ ಸತ್ಸಂಗ ಸಮ್ಮೇಳನ ಹಾಗೂ ಸಿದ್ಧಲಿಂಗ ಅಪ್ಪನ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದ ಜಗದೀಶ ಶೆಟ್ಟರ್ ಅವರು ಪಾಲ್ಗೊಂಡು ಶ್ರೀಮಠದ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಭೀಮಶಿ ಭರಮಣ್ಣವರ, ಸುಭಾಸ ಪಾಟೀಲ, ರಾಮನಾಯಿಕ ನಾಯಿಕ, ರಾಜೇಶ್ವರಿ ಹಿರೇಮಠ, ಗುರುಸಿದ್ದಪ್ಪ ಕರಬನ್ನಿ, ಬಸು ಕಾಡಾಪೂರ, ಶಂಕರ ಇಂಚಲ, ಶಬ್ಬಿರ್ ತಾಂಬಿಟಗಾರ, ಈಶ್ವರ ಅಂಕಲಗಿ ಇದ್ದರು.
ಫೋಟೋ ಕ್ಯಾಪ್ಸನ್> ಮೂಡಲಗಿ : ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ 26 ನೇ ಬೃಹತ್ ಸತ್ಸಂಗ ಸಮ್ಮೇಳನದ ಸಂಸದ ಜಗದೀಶ ಶೆಟ್ಟರ್ ಅವರು ಪಾಲ್ಗೊಂಡು ಶ್ರೀಮಠದ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 