ನಿಜಗುಣ ದೇವ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಶೆಟ್ಟರ
Nijaguna Deva Mahaswami blessed MP Shettar
ನಿಜಗುಣ ದೇವ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಶೆಟ್ಟರ
ಮೂಡಲಗಿ 04: ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ ಜರುಗಿದ 26ನೇ ಬೃಹತ್ ಸತ್ಸಂಗ ಸಮ್ಮೇಳನ ಹಾಗೂ ಸಿದ್ಧಲಿಂಗ ಅಪ್ಪನ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದ ಜಗದೀಶ ಶೆಟ್ಟರ್ ಅವರು ಪಾಲ್ಗೊಂಡು ಶ್ರೀಮಠದ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಭೀಮಶಿ ಭರಮಣ್ಣವರ, ಸುಭಾಸ ಪಾಟೀಲ, ರಾಮನಾಯಿಕ ನಾಯಿಕ, ರಾಜೇಶ್ವರಿ ಹಿರೇಮಠ, ಗುರುಸಿದ್ದಪ್ಪ ಕರಬನ್ನಿ, ಬಸು ಕಾಡಾಪೂರ, ಶಂಕರ ಇಂಚಲ, ಶಬ್ಬಿರ್ ತಾಂಬಿಟಗಾರ, ಈಶ್ವರ ಅಂಕಲಗಿ ಇದ್ದರು.
ಫೋಟೋ ಕ್ಯಾಪ್ಸನ್> ಮೂಡಲಗಿ : ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ 26 ನೇ ಬೃಹತ್ ಸತ್ಸಂಗ ಸಮ್ಮೇಳನದ ಸಂಸದ ಜಗದೀಶ ಶೆಟ್ಟರ್ ಅವರು ಪಾಲ್ಗೊಂಡು ಶ್ರೀಮಠದ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 