8ನೇ ತರಗತಿಯ ವಿದ್ಯಾರ್ಥಿಯಾದ ನಿರುಪಾದಿ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ
Nirupadi Harijan, a student of class 8, fell into an open well in Bhatkal and died.
8ನೇ ತರಗತಿಯ ವಿದ್ಯಾರ್ಥಿಯಾದ ನಿರುಪಾದಿ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ
ಯಲಬುರ್ಗಾ22 : ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾದ ನಿರುಪಾದಿ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿತ್ತು. ಮೃತ ನಿರುಪಾದಿ ಹರಿಜನ್ ಅವರ ಮನೆಗೆ ಭೇಟಿ ಕೊಟ್ಟು ಕುಟುಂಬ ದವರಿಗೆ ಸಾಂತ್ವನ ಹೇಳಿ ಪರಿಹಾರ ನೀಡಿದ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ನವೀನಕುಮಾರ್ ಈ ಗುಳಗಣ್ಣವರ ಈ ಸಂದರ್ಭದಲ್ಲಿ ವಿಜಯ ತಾಳಕೇರಿ, ಕಲ್ಯಾಣಪ್ಪ ಶೆಟ್ಟರ್, ಮಲ್ಲಪ್ಪ ಸಜ್ಜನ್, ಮಂಜುನಾಥ್ ಸಿಂದೋಗಿ,ಶಿವನಗೌಡ ರವಿಕುಮಾರ್ ಚಿಕ್ಕವಠಲ ಕುಂಟ ಬಾಲಪ್ಪ ಜರಕುಂಟಿ, ಕರಬೀರ್ಪ, ಯಮನೂರ ಧೂಳಿ, ರಮೇಶ್ ಗದ್ದಿ ಮತ್ತು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು 