ಕಾಂಗ್ರೇಸೇತರ ಸರಕಾರ ನಡೆಸಿದ ಕೀರ್ತಿ ವಾಜಪೇಯಿಗೆ ಸಲ್ಲುತ್ತದೆ : ವಿಶ್ವನಾಥ ಹರವಿ
Non-Congress government goes to Vajpayee: Vishwanath Haravi
ಕಾಂಗ್ರೇಸೇತರ ಸರಕಾರ ನಡೆಸಿದ ಕೀರ್ತಿ ವಾಜಪೇಯಿಗೆ ಸಲ್ಲುತ್ತದೆ : ವಿಶ್ವನಾಥ ಹರವಿ
ಶಿಗ್ಗಾವಿ 25 : ಭಾರತ ದೇಶದ ಇತಿಹಾಸದಲ್ಲಿ ಮೊದಲ ಭಾರಿಗೆ ಕಾಂಗ್ರೇಸೇತರ ಪೂರ್ಣಾವಧಿ ಸರಕಾರ ನಡೆಸಿದ ಕೀರ್ತಿ ಅಟಲ ಬಿಹಾರಿ ವಾಜಪೇಯಿ ಅವರಿಗೆ ಸಲ್ಲುತ್ತದೆ ಎಂದು ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 100 ವರ್ಷದ ಜನ್ಮದಿನದ ಸ್ಮರಣಾರ್ಥ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು ಒಂದು ಪಕ್ಷ ಮತ್ತು ಒಂದು ಕುಟುಂಬದ ಹಿಡಿತದಲ್ಲಿದ್ದ ರಾಷ್ಷ್ರದ ರಾಜಕಾರಣವನ್ನು ಹೊರತಂದ ದೇಶದ ಮೇಧಾವಿ ಅಲ್ಲದೇ ಪಾರದರ್ಶಕತೆಗೆ ಮಾದರಿ ರಾಜಕಾರಣಿಯಾಗಿದ್ದರು ಎಂದರು. ಓಬಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಸುಭಾಷ ಚವ್ಹಾಣ, ಡಾ. ಮಲ್ಲೇಶಪ್ಪ ಹರಿಜನ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರೇಣಕನಗೌಡ ಪಾಟೀಲ, ಪ್ರತೀಕ ಕೊಳೆಕರ, ಸಚಿನ ಮಡಿವಾಳರ, ಕಾಶಿನಾಥ ಕಳ್ಳಿಮನಿ, ವಿನಯ ಮುಂಡಗೋಡ, ಸಂತೋಷ ದೊಡ್ಡಮನಿ, ಸಂತೋಷ ಸುಬೇದಾರ, ವಿನಾಯಕ ಶ್ಯಾಡಂಬಿ, ಪ್ರಶಾಂತ ಕರೂರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 