ಏರುತ್ತಿರುವ ಬಿಸಿಲಿನ ತಾಪಕ್ಕೆ ಮನುಷ್ಯರಷ್ಟೇ ಅಲ್ಲಾ ಪ್ರಾಣಿ ಪಕ್ಷಗಳು ಹೈರಾಣ
Not only humans but also animals are suffering from the rising heat.
ಲಕ್ಷ್ಮೇಶ್ವರ 15 : ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಬಿಸಿಲಿನ ತಾಪಮಾನದಿಂದ ಮನುಷ್ಯರಷ್ಟೇ ಅಲ್ಲಾ ಪ್ರಾಣಿ ಪಕ್ಷಿಗಳು ಸಹ ಹೈರಾಣ ಫೆಬ್ರುವರಿ ಅಂತ್ಯದಲ್ಲಿ ಮಾರ್ಚ್ ಮೊದಲ ವಾರದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುರಿದ ಆನೆಕಲ್ಲು ಮಳೆಯಿಂದ ಹೋಗುತ್ತಾರೆಬಿಸಿಲಿನ ತಾಪಮಾನ ಹೆಚ್ಚಾಗಿದೆ ಬಿಸಿಲಿನ ದಗೆಯನ್ನುತಪ್ಪಿಸಿಕೊಳ್ಳಲು ಮನುಷ್ಯರು ತಂಪು ಪಾನಿಯಗಳು ತಂಪು ಹಣ್ಣುಗಳ ಮೊರೆ ಹೋಗುತ್ತಾರೆ ಆದರೆ ಪ್ರಾಣಿ ಪಕ್ಷಗಳು ಯಾವ ತಂಪನೆ ಪಾನಿಗಳ ಮೊರೆ ಹೋಗಬೇಕು ಹೇಳಿ ಬಾಯಿ ಇಲ್ಲದ ಪ್ರಾಣಿ ಪಕ್ಷಗಳು ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದು ತಮ್ಮ ಪುಟ್ಟ ಕಂದಮ್ಮ ಗಳೊಂದಿಗೆ ಮಂಗಗಳು ಗಿಡದ ನೆರಳಿನಲ್ಲಿ ಕುಳಿತುಕೊಂಡು ಬಿಸಿಲಿನ ದಾಹ ಕಡಿಮೆ ಮಾಡಿಕೊಳ್ಳುತ್ತಿರುವ ಕುಳಿತಿರುವ ದೃಶ್ಯ ಲಕ್ಷ್ಮೇಶ್ವರ ಪಟ್ಟಣದ ಪೋಸ್ಟ್ ಆಫೀಸ್ ಹತ್ತಿರ ಕಂಡುಬಂದಿತು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 