ಅಮಿತಾಬ್ ಬಚ್ಚನ್ಗೆ ವಕೀಲರ ಸಂಘದಿಂದ ನೋಟೀಸ್
ನವದೆಹಲಿ 02: ಎವರೆಸ್ಟ್ ಮಸಾಲಾ ಜಾಹೀರಾತಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ವಕೀಲರ ಸಂಘ ನೋಟಿಸ್ ಜಾರಿ ಮಾಡಿದೆ. ವಕೀಲರ ಉಡುಗೆಗಳನ್ನು ಜಾಹೀರಾತಿಗೆ ಬಳಸುವ ಮೊದಲು ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿಲ್ಲ. ಅಧಿಕಾರ ಮತ್ತು ವಿವೇಚನೆ ಇಲ್ಲದೆ ಜಾಹೀರಾತು ನಿಮರ್ಿಸಿ, ಪ್ರಸಾರ ಮಾಡಿರುವ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂಥ ಜಾಹೀರಾತುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಈ ಕೂಡಲೇ ನಿಲ್ಲಿಸಬೇಕು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ಇತರೆಲ್ಲ ವಕೀಲರ ಸಂಘಗಳಿಗೆ ಇನ್ನು ಮುಂದೆ ವಕೀಲರ ಉಡುಗೆಗೆ ಅಗೌರವ ತೋರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು' ಎಂದು ಜಾಹೀರಾತಿನ ಪಾತ್ರಧಾರಿ ಮತ್ತು ನಿಮರ್ಾಣ ಸಂಸ್ಥೆಯನ್ನು ಬಾರ್ ಕೌನ್ಸಿಲ್ ಒತ್ತಾಯಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 