ಅಮಿತಾಬ್ ಬಚ್ಚನ್ಗೆ ವಕೀಲರ ಸಂಘದಿಂದ ನೋಟೀಸ್
ನವದೆಹಲಿ 02: ಎವರೆಸ್ಟ್ ಮಸಾಲಾ ಜಾಹೀರಾತಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ವಕೀಲರ ಸಂಘ ನೋಟಿಸ್ ಜಾರಿ ಮಾಡಿದೆ. ವಕೀಲರ ಉಡುಗೆಗಳನ್ನು ಜಾಹೀರಾತಿಗೆ ಬಳಸುವ ಮೊದಲು ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿಲ್ಲ. ಅಧಿಕಾರ ಮತ್ತು ವಿವೇಚನೆ ಇಲ್ಲದೆ ಜಾಹೀರಾತು ನಿಮರ್ಿಸಿ, ಪ್ರಸಾರ ಮಾಡಿರುವ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂಥ ಜಾಹೀರಾತುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಈ ಕೂಡಲೇ ನಿಲ್ಲಿಸಬೇಕು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ಇತರೆಲ್ಲ ವಕೀಲರ ಸಂಘಗಳಿಗೆ ಇನ್ನು ಮುಂದೆ ವಕೀಲರ ಉಡುಗೆಗೆ ಅಗೌರವ ತೋರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು' ಎಂದು ಜಾಹೀರಾತಿನ ಪಾತ್ರಧಾರಿ ಮತ್ತು ನಿಮರ್ಾಣ ಸಂಸ್ಥೆಯನ್ನು ಬಾರ್ ಕೌನ್ಸಿಲ್ ಒತ್ತಾಯಿಸಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 