ಅಮಿತಾಬ್ ಬಚ್ಚನ್ಗೆ ವಕೀಲರ ಸಂಘದಿಂದ ನೋಟೀಸ್
ನವದೆಹಲಿ 02: ಎವರೆಸ್ಟ್ ಮಸಾಲಾ ಜಾಹೀರಾತಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ವಕೀಲರ ಸಂಘ ನೋಟಿಸ್ ಜಾರಿ ಮಾಡಿದೆ. ವಕೀಲರ ಉಡುಗೆಗಳನ್ನು ಜಾಹೀರಾತಿಗೆ ಬಳಸುವ ಮೊದಲು ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿಲ್ಲ. ಅಧಿಕಾರ ಮತ್ತು ವಿವೇಚನೆ ಇಲ್ಲದೆ ಜಾಹೀರಾತು ನಿಮರ್ಿಸಿ, ಪ್ರಸಾರ ಮಾಡಿರುವ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂಥ ಜಾಹೀರಾತುಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಈ ಕೂಡಲೇ ನಿಲ್ಲಿಸಬೇಕು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ಇತರೆಲ್ಲ ವಕೀಲರ ಸಂಘಗಳಿಗೆ ಇನ್ನು ಮುಂದೆ ವಕೀಲರ ಉಡುಗೆಗೆ ಅಗೌರವ ತೋರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು' ಎಂದು ಜಾಹೀರಾತಿನ ಪಾತ್ರಧಾರಿ ಮತ್ತು ನಿಮರ್ಾಣ ಸಂಸ್ಥೆಯನ್ನು ಬಾರ್ ಕೌನ್ಸಿಲ್ ಒತ್ತಾಯಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 