ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
Nov. 10 Mass wedding celebration program
ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
ರಾಣಿಬೆನ್ನೂರ:28 ತಾಲೂಕಿನ ಸುಕ್ಷೇತ್ರ ಮಾಕನೂರು ಸಿದ್ಧಾರೂಢ ಮಠದಲ್ಲಿ ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಜಯಂತಿ ಅಂಗವಾಗಿ 7ನೇಯ ವೇದಾಂತ ಪರಿಷತ್ತು, ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವು ನ.10 ರಂದು ಶ್ರೀ ಮಠದ ಪೀಠಾಧಿಪತಿ ಗುರು ನಾಗರಾಜಾನಂದ ಮಹಾಸ್ವಾಮೀಜಿಗಳವರ ಸದಿಚ್ಚೆಯ ಮೇರೆಗೆ ನಡೆಯಲಿವೆ. ಈ ಎಲ್ಲ ಕಾರ್ಯಕ್ರಮಗಳು ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಸಾನಿಧ್ಯದಲ್ಲಿ ಜರುಗಲಿವೆ. ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಚಿಸುವರರು ನ.5 ರೊಳಗಾಗಿ ವಧು ಮತ್ತು ವರನ ಜನನ ಪ್ರಮಾಣ ಪತ್ರ, ನಿವಾಸಿ ಧೃಡಿಕರಣ ಪತ್ರವನ್ನು ಖಡ್ಡಾಯವಾಗಿ ನೀಡಬೇಕು. ಈ ಕುರಿತು ಸಂಬಂಧಿಸಿದ ಗ್ರಾಪಂ ವತಿಯಿಂದ ಪ್ರಮಾಣ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9902779418, 9880420827 ಗೆ ಸಂಪರ್ಕಿಸಬೇಕು ಎಂದು ಶ್ರೀಮಠದ ಕಾರ್ಯದರ್ಶಿ ಮಂಜುನಾಥ ಕುಂಬಳೂರ ಪ್ರಕಟಣೆಯಲ್ಲಿ ತೀಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 