ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
Nov. 10 Mass wedding celebration program
ನ.10 ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ
ರಾಣಿಬೆನ್ನೂರ:28 ತಾಲೂಕಿನ ಸುಕ್ಷೇತ್ರ ಮಾಕನೂರು ಸಿದ್ಧಾರೂಢ ಮಠದಲ್ಲಿ ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಜಯಂತಿ ಅಂಗವಾಗಿ 7ನೇಯ ವೇದಾಂತ ಪರಿಷತ್ತು, ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವು ನ.10 ರಂದು ಶ್ರೀ ಮಠದ ಪೀಠಾಧಿಪತಿ ಗುರು ನಾಗರಾಜಾನಂದ ಮಹಾಸ್ವಾಮೀಜಿಗಳವರ ಸದಿಚ್ಚೆಯ ಮೇರೆಗೆ ನಡೆಯಲಿವೆ. ಈ ಎಲ್ಲ ಕಾರ್ಯಕ್ರಮಗಳು ಇಂಚಲದ ಶಿವಯೋಗಿಶ್ವರ ಸಾಧು ಸಂಸ್ಥಾನ ಮಠದ ಡಾಽ ಶಿವಾನಂದ ಭಾರತಿ ಸಾಮೀಜಿಗಳ ಸಾನಿಧ್ಯದಲ್ಲಿ ಜರುಗಲಿವೆ. ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಚಿಸುವರರು ನ.5 ರೊಳಗಾಗಿ ವಧು ಮತ್ತು ವರನ ಜನನ ಪ್ರಮಾಣ ಪತ್ರ, ನಿವಾಸಿ ಧೃಡಿಕರಣ ಪತ್ರವನ್ನು ಖಡ್ಡಾಯವಾಗಿ ನೀಡಬೇಕು. ಈ ಕುರಿತು ಸಂಬಂಧಿಸಿದ ಗ್ರಾಪಂ ವತಿಯಿಂದ ಪ್ರಮಾಣ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9902779418, 9880420827 ಗೆ ಸಂಪರ್ಕಿಸಬೇಕು ಎಂದು ಶ್ರೀಮಠದ ಕಾರ್ಯದರ್ಶಿ ಮಂಜುನಾಥ ಕುಂಬಳೂರ ಪ್ರಕಟಣೆಯಲ್ಲಿ ತೀಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 