ಭಾಗ್ಯನಗರ ಅಂಗನವಾಡಿ 3ನೇ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಕಿಟ್ಟು ವಿತರಿಸಲಾಯಿತು.
ಕೊಪ್ಪಳ 7 : ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಅಂಗನವಾಡಿ 3ನೇ ಕೇಂದ್ರದಲ್ಲಿ ಮಹಿಳೆಯರಿಗೆ ಆರೋಗ್ಯ ಪುಷ್ಠಿ ಕಿಟ್ಟನ್ನು ಪಟ್ಟಣ ಪಂಚಾಯತಿ ಸದಸ್ಯರಾದ ಪರಶುರಾಮ್ ನಾಯಕ ಹಾಗೂ ಮೋಹನ ಕೃಷ್ಣಪ್ಪ ಅರಕಲ್ ವಿತರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸುನಿತಾ ಪಿ ಗಣಪ, ಸಹಾಯಕಿ ಅಂಬವ್ವ ವಾಲ್ಮೀಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪೋನ: 9880523007