ರೈಲ್ವೆ ಸ್ಟೇಷನ್ ರಸ್ತೆ ಕಾಮಗಾರಿ ಪಟೇಲರಿಂದ ವೀಕ್ಷಣೆ
ಕೊಪ್ಪಳ 17: ನಗರದ ರೈಲು ನಿಲ್ದಾಣಕ್ಕೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿ ಬರದಿಂದ ಸಾಗಿದ್ದು ಸದರಿ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಮಧ್ಯಾನ ದೀಡೀರ್ ಭೇಟಿ ನೀಡಿದ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಕಾಮಗಾರಿ ಗಳ ಗುಣಮಟ್ಟ ವೀಕ್ಷಿಸಿದರು ತ್ವರಿತಗತಿ ಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಮತ್ತು ಸಾರ್ವಜನಿಕರಿಗೆ ಅನುಕೂಲತೆ ದೊರಕಿಸಿಕೊಡಲಾಗುವುದು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಪಟೇಲ್ ತಿಳಿಸಿದರು ಈ ಸಂದರ್ಭದಲ್ಲಿ ಅವರೊಂದಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,