ಸಂಬರಗಿ: ಅಧಿಕಾರಿಗಳು ರಸ್ತೆ ಕಾಮಗಾರಿ ಪರಿಶೀಲನೆ
ಲೋಕದರ್ಶನ ವರದಿ
ಸಂಬರಗಿ 16: ಜಂಬಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾಮಾಜಿಕ ಪರಿಶೋಧನಾ ಅವಧಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಅಥಣಿ ತಾಲೂಕಾ ಸಾಮಾಜಿಕ ಪರಿಶೋಧನಾ ಸಂಯೋಜಕರು ದೇಮಪ್ಪ ಮುಗಡ್ಲಿ ಇವರು ಪರಿಶೀಲನೆ ಮಾಡಿ ಸೂಚನೆ ನೀಡಿದರು.
ಜಂಬಗಿ ಗ್ರಾಮದ ಅಪ್ಪಾ ಚವ್ಹಾನ ಸೀಮೆಯಿಂದ ರಾವು ಭಾತಮಾರೆ ಸೀಮೆವರೆಗೆ ರಸ್ತೆ ನಿಮರ್ಾಣ, ಶಿವನೂರ ಗ್ರಾಮದ ಮೇಟ್ರಿಕ ಪೂರ್ವ ವಸತಿ ನಿಲಯದ ಕಂಪೌಂಡ ನಿಮರ್ಾಣ, ಜಂಬಗಿ ಗ್ರಾಮದ ರಾಮ ಪಾಟೀಲ ಮನೆಯಿಂದ ನರೋಟೆ ತೋಟದ ವರೆಗೆ ರಸ್ತೆ ನಿಮರ್ಾಣ. ಕಲ್ಲೋತ್ತಿ ಗ್ರಾಮದಲ್ಲಿ ಒಳ ಚರರಂಡಿ, ಹಣಮಾಪೂರ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಪಂಚಾಯತಿ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಈ ವೇಳೆ ಪಂಚಾಯತಿ ಅಧಿಕಾರಿಯಾದ ಸೋಮನಾಥ ಕುಂಬಾರ, ಪ್ರಶಾಂತ ವಾಘಮಾರೆ, ವಿಜಯ ಉಪ್ಪಾರ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 