ಶೇಡಬಾಳ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಮನೆಗೆ ಅಧಿಕಾರಿಗಳ ಭೇಟ್ಟಿ
Officials visit the house of Shashikant Honakambale, who was murdered by Shedbal
ಶೇಡಬಾಳ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಮನೆಗೆ ಅಧಿಕಾರಿಗಳ ಭೇಟ್ಟಿ
ಕಾಗವಾಡ 29: ತಾಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತಿಚಿಗೆ ಕೊಲೆಯಾದ ಶಶಿಕಾಂತ ಹೊನಕಾಂಬಳೆ ಅವರ ಮನೆಗೆ ರವಿವಾರ ದಿ. 27 ರಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟ್ಟಿ ನೀಡಿ, ಕುಟುಂಕ್ಕೆ ಸಾಂತ್ವನ ಹೇಳಿ, ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಅಥಣಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕರು ಸದಾಶಿವ ಮಾಂಗ, ಪ್ರಥಮ ದರ್ಜೆ ಸಹಾಯಕ ಚಂದ್ರಕಾಂತ ಕಾಂಬಳೆ ಮೃತ ಶಶಿಕಾಂತ ಹೊನಕಾಂಬಳೆ ಅವರ ಮನೆಗೆ ಭೇಟ್ಟಿ ನೀಡಿ, ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಸರ್ಕಾರ ಮತ್ತು ಇಲಾಖೆಯಿಂದ ಕುಟುಂಬಕ್ಕೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಪರಿಹಾರಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಮಯದಲ್ಲಿ ಮೃತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 