12ರಂದು ‘ಸಂಕ್ರಾಂತಿಯ ಸ್ವರ-ಸಂಜೆ ಕಾರ್ಯಕ್ರಮ
On 12th, 'Swara-Samje program of Sankranti
12ರಂದು ‘ಸಂಕ್ರಾಂತಿಯ ಸ್ವರ-ಸಂಜೆ ಕಾರ್ಯಕ್ರಮ
ಬೆಳಗಾವಿ 9: ನಗರದ ಪಂ. ಬಿ. ವ್ಹಿ. ಕಡ್ಲಾಸ್ಕರಬುವಾ ಮೆಮೋರಿಯಲ್ ಟ್ರಸ್ಟ್ ಬೆಳಗಾವಿ ಇವರು ‘ಸಂಕ್ರಾಂತಿಯ ಸ್ವರ-ಸಂಜೆ’ ಕಾರ್ಯಕ್ರಮವನ್ನು ದಿ. 12 ರವಿವಾರದಂದು ಸಾಯಂಕಾಲ 6 ಗಂಟೆಗೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದಾರೆ.
ಚೆನ್ನಮ್ಮ ಕಿತ್ತೂರಿನ ರಜತ ಕುಲಕರ್ಣಿಯವರಿಂದ ಲಘು ಮತ್ತ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವಿದ್ದು ಯೋಗೇಶ ರಾಮದಾಸ ಹಾರ್ಮೋನಿಯಂ ಮತ್ತು ನಾರಾಯಣ ಗಣಾಚಾರಿ ತಬಲಾ ಸಾಥ ನೀಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತಾಸಕ್ತರು ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಗುರುರಾಜ ಕುಲಕರ್ಣಿ ಮತ್ತು ವಿಜಯ ಬಾಂದಿವಡೆಕರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 