12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
On 12th Yamanappa was presented with the “Basava Shri” award
12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
ಧಾರವಾಡ 08: ನಮ್ಮ ಬಸವ ಸೇನೆ ಬೆಂಗಳೂರು ಹಾಗೂ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ "ಶರಣರ ಸದನ" ಎಂಬ ಪುಸ್ತಕ ಬಿಡುಗಡೆ ಹಾಗೂ “ಬಸವ ಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ "ಬಸವ ಶ್ರೀ” ಪ್ರಶಸ್ತಿಗೆ ಆಯ್ಕೆ ಸಂತೋಷವೆನಿಸುತ್ತದೆ.
ಆದ್ದರಿಂದ ತಾವುಗಳು ದಿನಾಂಕ 12ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಿ “ಬಸವ ಶ್ರೀ" ಪ್ರಶಸ್ತಿ ಪಡೆಯಲು ತಿಳಿಸಲಾಗಿದೆ ಎಂದು ಧಾರವಾಡ ನ್ಯೂಸನ ಬಸವರಾಜ ಆನೆಗುಂದಿ ಹಾಗೂ ನಮ್ಮ ಬಸವ ಸೇನೆಯ ರಾಜ್ಯ ಅಧ್ಯಕ್ಷರಾದ ಲೋಕೇಶ್ ಮೂರ್ತಿ ಅವರ ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 