12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
On 12th Yamanappa was presented with the “Basava Shri” award
12ರಂದು ಯಮನಪ್ಪ ಅವರಿಗೆ “ಬಸವ ಶ್ರೀ” ಪ್ರಶಸ್ತಿ ಪ್ರದಾನ
ಧಾರವಾಡ 08: ನಮ್ಮ ಬಸವ ಸೇನೆ ಬೆಂಗಳೂರು ಹಾಗೂ ಧಾರವಾಡ ನ್ಯೂಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ "ಶರಣರ ಸದನ" ಎಂಬ ಪುಸ್ತಕ ಬಿಡುಗಡೆ ಹಾಗೂ “ಬಸವ ಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಮನಪ್ಪ ಜಾಲಗಾರ ಅವರ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ "ಬಸವ ಶ್ರೀ” ಪ್ರಶಸ್ತಿಗೆ ಆಯ್ಕೆ ಸಂತೋಷವೆನಿಸುತ್ತದೆ.
ಆದ್ದರಿಂದ ತಾವುಗಳು ದಿನಾಂಕ 12ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಕುಲಪುರೋಹಿತ ಆಲೂರ ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಿ “ಬಸವ ಶ್ರೀ" ಪ್ರಶಸ್ತಿ ಪಡೆಯಲು ತಿಳಿಸಲಾಗಿದೆ ಎಂದು ಧಾರವಾಡ ನ್ಯೂಸನ ಬಸವರಾಜ ಆನೆಗುಂದಿ ಹಾಗೂ ನಮ್ಮ ಬಸವ ಸೇನೆಯ ರಾಜ್ಯ ಅಧ್ಯಕ್ಷರಾದ ಲೋಕೇಶ್ ಮೂರ್ತಿ ಅವರ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 