ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
On the occasion of Buddha Purnima, Yuvraj Bellary was felicitated.
ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
ಗದಗ--15: ಗದಗ ಉಪ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಅಧಿಕಾರಿಯಾದ ಶ್ರೀ ವಿ.ಎನ್. ಪಾಟೀಲ ಅವರಿಗೆ ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ ಮಾಡಿದರು ಈ ಸಂದರ್ಭದಲ್ಲಿ ತನುಜಾ ಪಾಟೀಲ, ಶರಣಪ್ಪ ಇಂಜಿನಿಯರ್, ಅತ್ತರ್, ಸುಭಾಷ್, ಹಾಗೂ ಇಲಾಖೆಯ ಮುಂತಾದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರಣ ಸದರಿ ವಿಷಯವನ್ನು ತಮ್ಮ ದಿನಪತ್ರಿಕೆಯಲ್ಲಿ ಸುದ್ದಿಯಂದು ಪ್ರಕಟಿಸಲು ಕೋರಿದೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 