ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
On the occasion of Buddha Purnima, Yuvraj Bellary was felicitated.
ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ
ಗದಗ--15: ಗದಗ ಉಪ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಅಧಿಕಾರಿಯಾದ ಶ್ರೀ ವಿ.ಎನ್. ಪಾಟೀಲ ಅವರಿಗೆ ಬುದ್ಧ ಪೂರ್ಣಿಮಾ ಅಂಗವಾಗಿ, ಯುವರಾಜ್ ಬಳ್ಳಾರಿ ಇವರು ಸನ್ಮಾನ ಮಾಡಿದರು ಈ ಸಂದರ್ಭದಲ್ಲಿ ತನುಜಾ ಪಾಟೀಲ, ಶರಣಪ್ಪ ಇಂಜಿನಿಯರ್, ಅತ್ತರ್, ಸುಭಾಷ್, ಹಾಗೂ ಇಲಾಖೆಯ ಮುಂತಾದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರಣ ಸದರಿ ವಿಷಯವನ್ನು ತಮ್ಮ ದಿನಪತ್ರಿಕೆಯಲ್ಲಿ ಸುದ್ದಿಯಂದು ಪ್ರಕಟಿಸಲು ಕೋರಿದೆ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 