ಶ್ರೀ ಗುರು ಕೊಟ್ಟೂರೇಶ್ವರ ಪಾದಯಾತ್ರೆ ಗಳಿಗೆ ಒಂದು ಸಾವಿರ ಎಳೆ ನೀರು ಸೇವನೆ
One thousand water bottles are consumed for Sri Guru Kottureshwara Padayatra
ಹೂವಿನಹಡಗಲಿ 11: ರಂದು ಕೊಟ್ಟೂರಿನಲ್ಲಿ ನಡೆಯುವ ಶ್ರೀ ಗುರುಕೊಟ್ಟುರೇಶ್ವರ ಮಹಾರಥೋತ್ಸವಕ್ಕೆ ಬರುವ ಪಾದಯಾತ್ರಿಗಳಿಗೆ ಕಳೆದ ಎರಡು ದಿನಗಳಿಂದ ಹೊಳಗುಂದಿ ಗ್ರಾಮಸ್ಥರು ಅನ್ನ ಸಂತರೆ್ಣ ಹಾಗೂ ಒಂದು ಸಾವಿರ ಎಳೆ ನೀರು ಸೇವನೆ ನಡೆಯುತ್ತದೆ.ಗದಗ,ಮುಂಡರಗಿ ಸೇರಿದಂತೆ ದೂರದ ಊರುಗಳಿಂದ ಬರುವ ಪಾದಯಾತ್ರೆಗಳು ಗ್ರಾಮದ ಮೂಲಕ ಹೋಗಲಿದ್ದಾರೆ. ಬಂದ ಭಕ್ತರಿಗೆ ಮುಂಡರಗಿ ಯ ಹಿಸ್ ಕಾಂ ಎಇಇ ಸಂತೋಷ ಆನೇಕಲ್ ಅವರಿಂದ ಒಂದು ಸಾವಿರ ಎಳನೀರು ನೀಡುತ್ತಿದ್ದಾರೆ ಜತೆಗೆ ಗ್ರಾಮದ ಯುವಕರಿಂದ ಅನ್ನ ಸಂತರೆ್ಣಯು ಆಯೋಜಿಸಲಾಗಿದೆ. ಇದೇ ವೇಳೆ .ಮುಂಡರಗಿ ಯ ಹಿಸ್ ಕಾಂ ಎಇಇ ಸಂತೋಷ ಆನೇಕಲ್. ನಿವೃತ್ತ ಶಿಕ್ಷಕ ಯು.ವೀರೇಶ, ನಿವೃತ್ತಿ ಫಾರೆಸ್ಟ್ ಎಂ.ವೀರ್ಪ, ಹೆಚ್.ನಾಗರಾಜ.ಕಮ್ಮಾರ ಸಿದ್ದೇಶ, ಭಾಷಾ, ಹೆಚ್.ರಾಜು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 