ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ
P.S. Lingappa becomes new president of Provincial Agricultural Cooperative Society
ಕಂಪ್ಲಿ 26: ಸಮೀಪದ ಹೊಸದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿ ಮಂಜುನಾಥ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಂಘದ ಕಛೇರಿಯಲ್ಲಿ ಬುಧುವಾರ ನಡೆದ ಚುನಾವಣೆಯಲ್ಲಿ ಪಿ.ಎಸ್ ಲಿಂಗಪ್ಪರವರು ನಾಮ ಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವರ ವಿರುದ್ದ ಯಾರು ನಾಮಪತ್ರ ಸಲ್ಲಿಸಿಲ್ಲದ ಕಾರಣ ಪಿ.ಎಸ್ ಲಿಂಗಪ್ಪ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆ ಮಾಡಲಾಗಿದೆ ಎಂದು ಬಳ್ಳಾರಿ ಸಹಕಾರ ಸಂಘದ ಉಪನಿಭಂದಕ ಕಛೇರಿ ಸಹಕಾರ ಅಭಿವೃದ್ದಿ ಅಧಿಕಾರಿ ಜೆ.ಎಂ ನಾಗರಾಜ ತಿಳಿಸಿದರು ಉಪಾಧ್ಯಕ್ಷ ವಲಿ ಮಸೀದಿ ನಿರ್ದೇಶಕರಾದ ಡಿ.ವಿ.ಮಂಜುನಾಥ ಕೆ.ರಾಮಾಂಜಿನೇಯ ಎ.ರಮೇಶ .ವೆಂಕಟೇಶ ಸಾಲುಮನೆ ಡಿ.ಶ್ರೀನಿವಾಸ ಹೆಚ್ದಾನಪ್ಪ ಕೆ.ತಿಮ್ಮಯ್ಯ ಎನ್ ಮರಿಸ್ವಾಮಿ ಟಿ.ಶೋಭದೇವಿ ನಾಗಮ್ಮ ಎನ್ ಹನುಮಂತ ಸಹಕಾರ ಸಂಘದ ಮುಖ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮುಖಂಡರಾದ ಮಾಜಿ ಜಿಲ್ಲಾ ಪಂ ಸದಸ್ಯ ವಿ ಜನಾರ್ಧನ ಮುಖಂಡರಾದ ಮಾದಪುರ ಮಾರೆಪ್ಪ ಸೇರಿ ಅನೇಕ ಮುಖಂಡರಿದ್ದರು ಸಹಕಾರ ಸಂಘದ ಸಿಬ್ಬಂದಿಗಳಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 