ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ
P.S. Lingappa becomes new president of Provincial Agricultural Cooperative Society
ಕಂಪ್ಲಿ 26: ಸಮೀಪದ ಹೊಸದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಸ್ ಲಿಂಗಪ್ಪ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿ ಮಂಜುನಾಥ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಂಘದ ಕಛೇರಿಯಲ್ಲಿ ಬುಧುವಾರ ನಡೆದ ಚುನಾವಣೆಯಲ್ಲಿ ಪಿ.ಎಸ್ ಲಿಂಗಪ್ಪರವರು ನಾಮ ಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವರ ವಿರುದ್ದ ಯಾರು ನಾಮಪತ್ರ ಸಲ್ಲಿಸಿಲ್ಲದ ಕಾರಣ ಪಿ.ಎಸ್ ಲಿಂಗಪ್ಪ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆ ಮಾಡಲಾಗಿದೆ ಎಂದು ಬಳ್ಳಾರಿ ಸಹಕಾರ ಸಂಘದ ಉಪನಿಭಂದಕ ಕಛೇರಿ ಸಹಕಾರ ಅಭಿವೃದ್ದಿ ಅಧಿಕಾರಿ ಜೆ.ಎಂ ನಾಗರಾಜ ತಿಳಿಸಿದರು ಉಪಾಧ್ಯಕ್ಷ ವಲಿ ಮಸೀದಿ ನಿರ್ದೇಶಕರಾದ ಡಿ.ವಿ.ಮಂಜುನಾಥ ಕೆ.ರಾಮಾಂಜಿನೇಯ ಎ.ರಮೇಶ .ವೆಂಕಟೇಶ ಸಾಲುಮನೆ ಡಿ.ಶ್ರೀನಿವಾಸ ಹೆಚ್ದಾನಪ್ಪ ಕೆ.ತಿಮ್ಮಯ್ಯ ಎನ್ ಮರಿಸ್ವಾಮಿ ಟಿ.ಶೋಭದೇವಿ ನಾಗಮ್ಮ ಎನ್ ಹನುಮಂತ ಸಹಕಾರ ಸಂಘದ ಮುಖ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮುಖಂಡರಾದ ಮಾಜಿ ಜಿಲ್ಲಾ ಪಂ ಸದಸ್ಯ ವಿ ಜನಾರ್ಧನ ಮುಖಂಡರಾದ ಮಾದಪುರ ಮಾರೆಪ್ಪ ಸೇರಿ ಅನೇಕ ಮುಖಂಡರಿದ್ದರು ಸಹಕಾರ ಸಂಘದ ಸಿಬ್ಬಂದಿಗಳಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 