ಪ್ರಾ.ಗ್ರಾ.ಸಹಕಾರ ಸಂಘದ ಅದ್ಯಕ್ಷರಾಗಿ ಪಿ.ವಿಜಯಕುಮಾರ ಆಯ್ಕೆ
P.Vijayakumar was selected as the president of Prof. Gram. Cooperative Society
ಪ್ರಾ.ಗ್ರಾ.ಸಹಕಾರ ಸಂಘದ ಅದ್ಯಕ್ಷರಾಗಿ ಪಿ.ವಿಜಯಕುಮಾರ ಆಯ್ಕೆ
ಹೂವಿನಹಡಗಲಿ 09: ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ್, ಉಪಾಧ್ಯಕ್ಷರಾಗಿ ಕೆ. ವೀಣಾ ಭಟ್ ಅವಿರೋಧವಾಗಿ ಆಯ್ಕೆಯಾದರು.ಸಂಘದ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು. 12 ನಿರ್ದೇಶಕರ ಪೈಕಿ 10 ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಿ ಅವಿರೋಧ ಆಯ್ಕೆಯನ್ನು ಬೆಂಬಲಿಸಿದರು.ಚುನಾವಣಾಧಿಕಾರಿ ಪಟ್ಟಣದ ಕಾರ್ಯಕರ್ತರು ಶಾಸ್ತ್ರಿ ವೃತ್ತದಲ್ಲಿ ಪಟಾಕಿ ಹಾರಿಸಿ ಸಂಭ್ರಮಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಟವಾಳಗಿ ಕೊಟ್ರೇಶ್, ಸಹಕಾರ ಸಂಘದ ನಿರ್ದೇಶಕರಾದ ಸೋಗಿ ಹಾಲೇಶ, ಎಸ್.ಬಿ.ಸಿದ್ದೇಶ, ಹಣ್ಣಿ ಸುಶೀಲಾ, ಎನ್.ಇರ್ಫಾನ್, ಜಾಕೀರ್ ಹುಸೇನ್, ಎಂ.ಜಮೀರುದ್ದೀನ್, ಎಚ್.ಗೀರೀಶ, ವಿಷ್ಣುನಾಯ್ಕ ಇದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 