ಪ್ರಾ.ಗ್ರಾ.ಸಹಕಾರ ಸಂಘದ ಅದ್ಯಕ್ಷರಾಗಿ ಪಿ.ವಿಜಯಕುಮಾರ ಆಯ್ಕೆ
P.Vijayakumar was selected as the president of Prof. Gram. Cooperative Society
ಪ್ರಾ.ಗ್ರಾ.ಸಹಕಾರ ಸಂಘದ ಅದ್ಯಕ್ಷರಾಗಿ ಪಿ.ವಿಜಯಕುಮಾರ ಆಯ್ಕೆ
ಹೂವಿನಹಡಗಲಿ 09: ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ್, ಉಪಾಧ್ಯಕ್ಷರಾಗಿ ಕೆ. ವೀಣಾ ಭಟ್ ಅವಿರೋಧವಾಗಿ ಆಯ್ಕೆಯಾದರು.ಸಂಘದ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು. 12 ನಿರ್ದೇಶಕರ ಪೈಕಿ 10 ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಿ ಅವಿರೋಧ ಆಯ್ಕೆಯನ್ನು ಬೆಂಬಲಿಸಿದರು.ಚುನಾವಣಾಧಿಕಾರಿ ಪಟ್ಟಣದ ಕಾರ್ಯಕರ್ತರು ಶಾಸ್ತ್ರಿ ವೃತ್ತದಲ್ಲಿ ಪಟಾಕಿ ಹಾರಿಸಿ ಸಂಭ್ರಮಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಟವಾಳಗಿ ಕೊಟ್ರೇಶ್, ಸಹಕಾರ ಸಂಘದ ನಿರ್ದೇಶಕರಾದ ಸೋಗಿ ಹಾಲೇಶ, ಎಸ್.ಬಿ.ಸಿದ್ದೇಶ, ಹಣ್ಣಿ ಸುಶೀಲಾ, ಎನ್.ಇರ್ಫಾನ್, ಜಾಕೀರ್ ಹುಸೇನ್, ಎಂ.ಜಮೀರುದ್ದೀನ್, ಎಚ್.ಗೀರೀಶ, ವಿಷ್ಣುನಾಯ್ಕ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 