ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
PLD Bank election win : Venkappa Hanumappa Kenchareddy
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
ರಾಣೆಬೆನ್ನೂರ 04 : ಮಾ 4 ಅತೀವ ಕುತೂಹಲ ಮೂಡಿಸಿದ್ದ ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಗುಡಗೂರು ಸಾಲಗಾರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಪಂ ಮಾಜಿ ಸದಸ್ಯ ಶಿವಪ್ಪ ಸಣ್ಣೀಂಗಪ್ಪ ಕುರವತ್ತಿ(20) ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ(19) ವಿರುದ್ದ ಕೇವಲ 1 ಮತದಿಂದ ಗೆಲುವು ಸಾಧಿಸಿದ್ದಾರೆ. ಇನ್ನೊಂದು ದೇವರ ಗುಡ್ಡದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಬೂಸಮ್ಮನವರ ಹಾಗೂ ಬಿಜೆಪಿ ಬೆಂಬಲಿತ ಹುಚ್ಚಪ್ಪ ನಿಂಬಕ್ಕಳವರ ತಲಾ 21 ಮತಗಳನ್ನು ಪಡೆದು ಸಮನಾದ ಕಾರಣ ಚೀಟಿ ಎತ್ತುವ ಮೂಲಕ ಮಂಜುನಾಥ ಆಯ್ಕೆಗೊಂಡರು. ಈ ವರ್ಷದ ಜ.12ರಂದು ಈ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮತದಾರರ ಸಂಭಂದ ಹೈಕೋರ್ಟನಲ್ಲಿದ್ದ ಪ್ರಕರಣದ ಫಲಿತಾಂಶ ತಡೆಹಿಡಿಯಲಾಗಿತ್ತು. ಇದೀಗ ಹೈಕೋರ್ಟ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದಫಲಿತಾಂಶ ಘೋಷಿಸಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 