ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
PLD Bank election win : Venkappa Hanumappa Kenchareddy
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲವು : ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ
ರಾಣೆಬೆನ್ನೂರ 04 : ಮಾ 4 ಅತೀವ ಕುತೂಹಲ ಮೂಡಿಸಿದ್ದ ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಗುಡಗೂರು ಸಾಲಗಾರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹಾಗೂ ಗ್ರಾಪಂ ಮಾಜಿ ಸದಸ್ಯ ಶಿವಪ್ಪ ಸಣ್ಣೀಂಗಪ್ಪ ಕುರವತ್ತಿ(20) ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ವೆಂಕಪ್ಪ ಹನುಮಪ್ಪ ಕೆಂಚರೆಡ್ಡಿ(19) ವಿರುದ್ದ ಕೇವಲ 1 ಮತದಿಂದ ಗೆಲುವು ಸಾಧಿಸಿದ್ದಾರೆ. ಇನ್ನೊಂದು ದೇವರ ಗುಡ್ಡದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಬೂಸಮ್ಮನವರ ಹಾಗೂ ಬಿಜೆಪಿ ಬೆಂಬಲಿತ ಹುಚ್ಚಪ್ಪ ನಿಂಬಕ್ಕಳವರ ತಲಾ 21 ಮತಗಳನ್ನು ಪಡೆದು ಸಮನಾದ ಕಾರಣ ಚೀಟಿ ಎತ್ತುವ ಮೂಲಕ ಮಂಜುನಾಥ ಆಯ್ಕೆಗೊಂಡರು. ಈ ವರ್ಷದ ಜ.12ರಂದು ಈ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮತದಾರರ ಸಂಭಂದ ಹೈಕೋರ್ಟನಲ್ಲಿದ್ದ ಪ್ರಕರಣದ ಫಲಿತಾಂಶ ತಡೆಹಿಡಿಯಲಾಗಿತ್ತು. ಇದೀಗ ಹೈಕೋರ್ಟ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದಫಲಿತಾಂಶ ಘೋಷಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 