ಪಿ.ಎಂ ನಾಡಗೌಡ ದಂಡ ವೈದ್ಯಕೀಯ ಮಹಾವಿದ್ಯಾಲಯ ಸ್ಥಳಾಂತರ
ಬಾಗಲಕೋಟೆ 05: ಬಾಗಲಕೋಟ: ಸ್ಥಳಿಯ ಬ.ವಿ.ವ ಸಂಘದ ಪಿ.ಎಮ್.ನಾಡಗೌಡ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಹಳೆಯ ಬಾಗಲಕೋಟೆಯಿಂದ ನವನಗರದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಸಿದ್ಧಗೊಂಡಿರುವ ನೂತನ ಕಟ್ಟಡಕ್ಕೆ ಡಿಸೆಂಬರ 10 ರಂದು ಸೋಮವಾರ ಪೂರ್ಣಪ್ರಮಾಣದಲ್ಲಿ ಕಾಯರ್ಾರಂಭ ಮಾಡಲಿದೆ.
ಹಳೆಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಂತ ರೋಗಿಗಳಿಗೆ ಡಿಸೆಂಬರ 6ರ ರವರೆಗೆ ಮಾತ್ರ ಚಿಕಿತ್ಸೆ ಲಭ್ಯವಿದೆ.
ಸಾರ್ವಜನಿಕರು ಈ ಸೌಲಭ್ಯ ಪಡೆದುಕೊಳ್ಳಲು ಸಂಘದ ಕಾಯರ್ಾಧ್ಯಕರಾದ ಡಾ|| ವೀರಣ್ಣ ಚರಂತಿಮಠ, ವೈದ್ಯಕೀಯ ಆಡಳಿತ ಮಂಡಳಿ ಕಾಯಾಧ್ಯಕ್ಷರಾದ ಸಿದ್ದಣ್ಣ ಶೆಟ್ಟರ ಮತ್ತು ದಂತ ಕಾಲೇಜಿನ ಪ್ರಾಚಾರ್ಯರಾದ ಡಾ|| ಶ್ರೀನಿವಾಸ ವನಕಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ:
ದಂತ ರೋಗಿಗಳಿಗೆ ಹೊಸ ಕಟ್ಟಡಕ್ಕೆ ಬರಲು ಹಳೆ ದಂತ ಕಾಳೇಜಿನ ಆವರಣ ಮತ್ತು ವಿದ್ಯಾಗಿರಿ ಬಸ್ ನಿಲ್ದಾಣದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ. ಮತ್ತು ಹೊರರೋಗಿಗಳಿಗೆ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಹಳೆ ದಂತ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಒದಗಿಸಲಾಗುವದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 