ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
Padayatra to Shiv Yoga Mandir for Lok Kalyan by Basavalingeshwar Swami
ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
ಯಲಬುರ್ಗಾ 14: ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಮಹಾಸ್ವಾಮಿಗಳ 23ನೇ ವರ್ಷದ ಪೀಠಾರೋಹಣ ಕಾರ್ಯಕ್ರಮದ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ ಯಲಬುರ್ಗಾ ಪಟ್ಟಣ ದಿಂದ ಶಿವಯೋಗ ಮಂದಿರಕ್ಕೆ ಸುಮಾರು 60 ಕಿ.ಮೀ 2 ದಿನಗಳ ಕಾಲ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮಠದ ಆಡಳಿತ ಮಂಡಳಿಯವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 