ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
Padayatra to Shiv Yoga Mandir for Lok Kalyan by Basavalingeshwar Swami
ಬಸವಲಿಂಗೇಶ್ವರ ಸ್ವಾಮಿಗಳಿಂದ ಲೋಕ ಕಲ್ಯಾಣಕ್ಕಾಗಿ ಶಿವಯೋಗ ಮಂದಿರಕ್ಕೆ ಪಾದಯಾತ್ರೆ
ಯಲಬುರ್ಗಾ 14: ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಮಹಾಸ್ವಾಮಿಗಳ 23ನೇ ವರ್ಷದ ಪೀಠಾರೋಹಣ ಕಾರ್ಯಕ್ರಮದ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ ಯಲಬುರ್ಗಾ ಪಟ್ಟಣ ದಿಂದ ಶಿವಯೋಗ ಮಂದಿರಕ್ಕೆ ಸುಮಾರು 60 ಕಿ.ಮೀ 2 ದಿನಗಳ ಕಾಲ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮಠದ ಆಡಳಿತ ಮಂಡಳಿಯವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 