ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ
Painting is a creative art form in students
ರಾಯಬಾಗ 02: ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ ಹೊರತರುತ್ತದೆ ಎಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಹೇಳಿದರು.ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ವಿವೇಕಾನಂದ ಕಲಾ ಮಂದಿರ ಕಾಲೇಜನಲ್ಲಿ ಆಯೋಜಿಸಿದ್ದ ಭಿತ್ತಿ ಚಿತ್ರ ಕಾರ್ಯಾಗಾರ ವೀಕ್ಷಿಸಿ ಮಾತನಾಡಿದ ಅವರು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದರು.ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಪ್ರಾಚಾರ್ಯ ಡಾ.ಪಿ.ಬಿ.ಗವಾಣಿ, ಎ.ಎಸ್.ಕರಿಹೊಳಿ, ಅಖಿಲೇಶ ಜಾಧವ, ಸುನೀಲ ಪಿಡಾಯಿ, ಅಶ್ವಿನಿ ಕುಂಬಾರ, ಹನುಮಂತ ಮರಿಯಾಯಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 