ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ
Painting is a creative art form in students
ರಾಯಬಾಗ 02: ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ ಹೊರತರುತ್ತದೆ ಎಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಹೇಳಿದರು.ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ವಿವೇಕಾನಂದ ಕಲಾ ಮಂದಿರ ಕಾಲೇಜನಲ್ಲಿ ಆಯೋಜಿಸಿದ್ದ ಭಿತ್ತಿ ಚಿತ್ರ ಕಾರ್ಯಾಗಾರ ವೀಕ್ಷಿಸಿ ಮಾತನಾಡಿದ ಅವರು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದರು.ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಪ್ರಾಚಾರ್ಯ ಡಾ.ಪಿ.ಬಿ.ಗವಾಣಿ, ಎ.ಎಸ್.ಕರಿಹೊಳಿ, ಅಖಿಲೇಶ ಜಾಧವ, ಸುನೀಲ ಪಿಡಾಯಿ, ಅಶ್ವಿನಿ ಕುಂಬಾರ, ಹನುಮಂತ ಮರಿಯಾಯಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 