ಪಂಚ ಕಲ್ಯಾಣ ಪ್ರತಿಷ್ಠಾ ಪತ್ರಿಕಾ ಗೋಷ್ಟಿ
Panch Kalyana Pratistha press conference
ಪಂಚ ಕಲ್ಯಾಣ ಪ್ರತಿಷ್ಠಾ ಪತ್ರಿಕಾ ಗೋಷ್ಟಿ
ಯಮಕನಮರಡಿ 31 : ಸಮೀಪದ ಖಾನಾಪುರ ಗ್ರಾಮದ 1008 ಭಗವಾನ್ ಪಾರ್ಶ್ವನಾಥ ತಿರ್ಥಂಕರರ ಪಂಚ ಕಲ್ಯಾಣ ಪ್ರತಿಷ್ಠಾನ ಮಹೋತ್ಸವದ ಪೂರ್ವಭಾವಿ ಸಭೆಯನ್ನು ದಿ.29 ರಂದು ಗ್ರಾಮದ ಜೈನ ಮಂದಿರದಲ್ಲಿ ಕರೆಯಲಾಗಿದ್ದು ಸಭೆಯಲ್ಲಿ ಜೈನ ಸಮಾಜದ ಮುಖಂಡರು ಹಾಗೂ ದೇವಸ್ಥಾನದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವಸದ್ಯಸರು ಉಪಸ್ಥಿತರಿದ್ದು ಸೋಮವಾರ ದಿ. 3 ರಂದು ಪ್ರಾರಂಭವಾಗುವ ಕಾರ್ಯಕ್ರಮ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ರವಿವಾರ ದಿ 9 ರವರೇಗೆ ನಡೆಯುವ ಎಲ್ಲ ಕಾರ್ಯಕ್ರಮ ಕುರಿತು ಆಡಳಿತ ಮಂಡಳಿಯವರು ಪತ್ರಿಕಾ ಗೋಷ್ಠಿಯಲ್ಲಿ ಸವಿಸ್ಥಾರವಾಗಿ ಮಾಹಿತಿ ನಿಡಿ ಎಲ್ಲ ಪತ್ರಕರ್ತರು ಕಾರ್ಯಕ್ರಮಕ್ಕೆ ಸಹಕಾರ ನಿಡಬೆಕೆಂದು ಸಲಹೆ ನಿಡಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 