ಪಂಚಮಸಾಲಿ ಸಮಾವೇಶ
ಇಂಡಿ 18:ಬಾಗಲಕೋಟ ತಾಲೂಕಿನ ಹುನಗುಂದದಲ್ಲಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶಕ್ಕೆ ಇಂಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಬೇಕೆಂದು ಲಿಂಗಾಯತ ಪಂಚಮಸಾಲಿ ನಗರಘಟಕದ ಅಧ್ಯಕ್ಷ ಸೋಮಶೇಖರ ದೇವರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಜ್ಯೋತಿ ಯಾತ್ರೆ ವಾಹನಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿ ಸ್ವಾಗತಿಸಿ ಮಾತನಾಡಿದರು.
ರಾಜ್ಯದಲ್ಲಿ ಅತ್ಯಧಿಕ ಜನ ಸಂಖ್ಯೆ ಹೊಂದಿದ ಲಿಂಗಾಯತ ಪಂಚಮಸಾಲಿ ಸಮುದಾಯದ ಶಕ್ತಿ ಪ್ರದರ್ಶನ ನಡೆಯುತ್ತಿದ್ದು ಸಮಾಜದ ಬಾಮಧವರು ಹೆಚ್ಚಿನ ಸಂಖ್ಯೆಯಲ್ಲಿ ಹುನಗುಂದದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಸವ ಸಮೀತಿ ಅಧ್ಯಕ್ಷ ಅನೀಲಗೌಡ ಬಿರಾದಾರ, ಬುದ್ದುಗೌಡ ಪಾಟೀಲ, ಭೀಮಾಶಂಕರ ಪ್ರಚಂಡಿ, ಅರುಣ ಕುಸುಗಲ್, ಶರಣಗೌಡ ಬಂಡಿ, ನಿಂಗನಗೌಡ ಬಿರಾದಾರ, ಈರಣ್ಣ ಮುಜಗೊಂಡ, ಅನೀಲ ಬಿರಾದಾರ, ವಿಜಯ ಪಾಟೀಲ, ಶ್ರೀಶೈಲ ಕೋರಳ್ಳಿ, ಪ್ರಶಾಂತ ಬಿರಾದಾರ, ಸಂತೋಶ ದೇವರ ಮತ್ತಿತರರು ಇದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 